ODMPL ಕನ್ನಡ ವಿಭಾಗದಲ್ಲಿ ಸುದ್ದಿ ಸಂಪಾದಕ. ಕನ್ನಡ ವೆಬ್ ಪ್ರಪಂಚದಲ್ಲಿ ವರದಿ, ಸುದ್ದಿ ಸಂಕಲನದಲ್ಲಿ 13 ವರ್ಷಗಳ ಅನುಭವ. ಹುಟ್ಟಿದ್ದು ಚಿಕ್ಕಮಗಳೂರಿನಲ್ಲಿ, ಬೆಳೆದಿದ್ದು ಬೆಂಗಳೂರಿನಲ್ಲಿ, ಕನ್ನಡ ಮತ್ತು ತಂತ್ರಜ್ಞಾನದ ಅಳಿವು, ಉಳಿವು ಬೆಳವಣಿಗೆಯಲ್ಲಿ ಬಗ್ಗೆ ಆಸಕ್ತಿಯನ್ನು ಹೊಂದಿದ್ದೇನೆ. ಮುಕ್ತ ಹಾಗೂ ಸ್ವತಂತ್ರ ತಂತ್ರಾಂಶಗಳ ಜೊತೆಗಿನ ಒಡನಾಡಿ. ಕನ್ನಡ ಸಾಹಿತ್ಯ, ಫೋಟೋಗ್ರಫಿ ಮತ್ತು ಚಾರಣ. ನನ್ನ ಆಸಕ್ತಿ ವಿಷಯಗಳು. ಸಾಹಿತ್ಯಾಸಕ್ತಿಯಿಂದ ಕನ್ನಡ ಕವಿಗಳು, ತೇಜಸ್ವಿ ಕುರಿತ ವೆಬ್ ತಾಣ ವಿನ್ಯಾಸಗೊಳಿಸಿದ್ದೇನೆ. ಕನ್ನಡದಲ್ಲಿ ಹಕ್ಕಿಗಳ ಬಗ್ಗೆ ಹಕ್ಕಿಪುಕ್ಕ ಎಂಬ ತಾಣ ನಿರ್ಮಿಸಿದ ಖುಷಿಯಿದೆ.ದೈನಂದಿನ ಸುದ್ದಿ ಜೊತೆಗೆ ಕ್ರೀಡೆ, ಸಿನಿಮಾ, ಉದ್ಯಮ, ತಂತ್ರಜ್ಞಾನ ಕುರಿತ ವಿಶೇಷ ಸುದ್ದಿಗಳ ಹುಡುಕಾಟ, ಪ್ರಸ್ತುತಿ ಈ ಕ್ಷೇತ್ರದಲ್ಲಿ ಉಳಿಸಿದೆ.
ನಾನು ಶ್ರೀನಿವಾಸ ಎ. ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ನನ್ನೂರು. ಕ್ರೀಡೆ ಹಾಗೂ ಸಿನಿಮಾ ನನ್ನ ಆಸಕ್ತಿ ಕ್ಷೇತ್ರಗಳು. ಪ್ರವಾಸ ಮತ್ತು ಫೋಟೋಗ್ರಫಿ ನನ್ನ ನೆಚ್ಚಿನ ಹವ್ಯಾಸಗಳು.
ಮೂಲತಃ ದಾವಣಗೆರೆ ಜಿಲ್ಲೆಯ ತೋರಣಗಟ್ಟೆ ಗ್ರಾಮದವರಾದ ಇವರು ಪ್ರಸ್ತುತ ಒನ್ ಇಂಡಿಯಾದಲ್ಲಿ ಉಪ-ಸಂಪಾದಕರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ. ಕಳೆದ 5 ವರ್ಷಗಳಿಂದ ಪತ್ರಿಕೋದ್ಯಮ ವೃತ್ತಿಯಲ್ಲಿ ತೊಡಗಿಸಿಕೊಂಡಿದ್ದಾರೆ. ಕುವೆಂಪು ವಿಶ್ವವಿದ್ಯಾಲಯದಲ್ಲಿ ಪತ್ರಿಕೋದ್ಯಮ ವಿಭಾಗದಲ್ಲಿ ಸ್ನಾತಕೋತ್ತರ ಪದವಿ ಪೂರೈಸಿದ್ದಾರೆ. ಈ ಹಿಂದೆ ಟಿವಿ5, ನ್ಯೂಸ್ ಫಸ್ಟ್ ಸುದ್ದಿ ವಾಹಿನಿಗಳಲ್ಲಿ ಕೆಲಸ ನಿರ್ವಹಿಸಿದ ಅನುಭವ ಹೊಂದಿದ್ದಾರೆ. ಕ್ರೀಡೆ, ಮನರಂಜನೆ, ಪ್ರವಾಸ, ಲೈಫ್ ಸ್ಟೈಲ್ ಸಂಬಂಧಿಸಿದ ಸುದ್ದಿಗಳನ್ನು ಬರೆಯುವುದು, ಪತ್ರಿಕೆ ಓದುವುದು, ಸಂಗೀತ ಕೇಳುವುದು, ಫೋಟೋಗ್ರಫಿ ಇವರ ನೆಚ್ಚಿನ ಹವ್ಯಾಸಗಳು.


Click it and Unblock the Notifications


