ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts

ಶ್ರೀಕಾಂತ್‌ಗೆ ಗಾಯ, ಥೈಲ್ಯಾಂಡ್ ಓಪನ್‌ನಲ್ಲಿ ಭಾರತದ ಸ್ಪರ್ಧೆ ಕೊನೆ

Kidambi Srikanth pulls out, Indian challenge ends in Thailand Open

ಬ್ಯಾಂಕಾಕ್: ಬ್ಯಾಂಕಾಕ್‌ನಲ್ಲಿ ನಡೆಯುತ್ತಿರುವ 2021ರ ಥೈಲ್ಯಾಂಡ್‌ ಓಪನ್ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಭಾರತದ ಸ್ಪರ್ಧೆ ಕೊನೆಗೊಂಡಿದೆ. ಭಾರತದ ಸ್ಟಾರ್ ಆಟಗಾರರಾದ ಸೈನಾ ನೆಹ್ವಾಲ್, ಕಿದಂಬಿ ಶ್ರೀಕಾಂತ್ ಮತ್ತು ಡಬಲ್ಸ್ ತಂಡಗಳು ಸೋತು ಹೊರ ಬೀಳುವುದರೊಂದಿಗೆ ಬ್ಯಾಡ್ಮಿಂಟನ್ ವರ್ಲ್ಡ್ ಫೆಡರೇಶನ್‌ನ ಸೂಪರ್ 1000ನಲ್ಲಿ ಭಾರತ ಸ್ಪರ್ಧೆ ಮುಗಿಸಿದೆ.

ಆಸ್ಟ್ರೇಲಿಯಾ ಮಾಧ್ಯಮಗಳ ಅಸಲಿಯತ್ತು ಬಿಚ್ಚಿಟ್ಟ ಕೆವಿನ್ ಪೀಟರ್ಸನ್!ಆಸ್ಟ್ರೇಲಿಯಾ ಮಾಧ್ಯಮಗಳ ಅಸಲಿಯತ್ತು ಬಿಚ್ಚಿಟ್ಟ ಕೆವಿನ್ ಪೀಟರ್ಸನ್!

ಸೈನಾ ನೆಹ್ವಾಲ್ ಅವರು ಮೂರನೇ ಸುತ್ತಿನ ಸ್ಪರ್ಧೆಯಲ್ಲಿ ಥೈಲ್ಯಾಂಡ್‌ನ ಬುಸಾನನ್ ಒಂಗ್‌ಬಮ್ರಂಗ್‌ಫಾನ್ ವಿರುದ್ಧ 23-21, 14-21, 16-21ರ ಸೋಲಿನೊಂದಿಗೆ ಪಂದ್ಯಾಟದಿಂದ ಹೊರಬಿದ್ದಿದ್ದರೆ, ಕಿದಂಬಿ ಶ್ರೀಕಾಂತ್ ಅವರು ಕಾಲಿನ ಹಿಂಭಾಗ ಸ್ನಾಯು ಬೇನೆಯಿಂದ ಟೂರ್ನಿಯಿಂದ ಹಿಂದೆ ಸರಿದಿದ್ದಾರೆ.

'ಕಾಲಿನ ಸ್ನಾಯುವಿನ ಒತ್ತಡದಿಂದಾಗಿ ಥೈಲ್ಯಾಂಡ್ ಓಪನ್‌ನಿಂದ ಹೊರಬರಲು ನನಗೆ ಸೂಚಿಸಲಾಗಿದೆ ಎಂದು ನಿಮಗೆಲ್ಲರಿಗೂ ತಿಳಿಸಲು ತುಂಬಾ ದುಃಖವಾಗಿದೆ. ಮುಂದಿನ ಥೈಲ್ಯಾಂಡ್ ಲೆಗ್‌ಗೆ ಮುಂದಿನ ವಾರದಲ್ಲಿ ನಾನು ಫಿಟ್‌ ಆಗಲಿದ್ದೇನೆ,' ಎಂದು ಶ್ರೀಕಾಂತ್‌ ಟ್ವೀಟ್‌ನಲ್ಲಿ ಬರೆದುಕೊಂಡಿದ್ದಾರೆ.

SMAT : ಅಬ್ಬರಿಸಿದ ರಾಬಿನ್ ಉತ್ತಪ್ಪ, ಡೆಲ್ಲಿ ವಿರುದ್ಧ ದಾಖಲೆಯ ಮೊತ್ತ ಬೆನ್ನಟ್ಟಿ ಗೆದ್ದ ಕೇರಳSMAT : ಅಬ್ಬರಿಸಿದ ರಾಬಿನ್ ಉತ್ತಪ್ಪ, ಡೆಲ್ಲಿ ವಿರುದ್ಧ ದಾಖಲೆಯ ಮೊತ್ತ ಬೆನ್ನಟ್ಟಿ ಗೆದ್ದ ಕೇರಳ

ಶ್ರೀಕಾಂತ್ ಒಂದು ವೇಳೆ ಮುಂದಿನ ಐದು ದಿನಗಳಲ್ಲಿ ಫಿಟ್ ಆದರೆ ದ್ವಿತೀಯ ತಾಣದಲ್ಲಿ ನಡೆಯುವ ಟೂರ್ನಿಯಲ್ಲಿ ಆಡಲಿದ್ದಾರೆ.

Story first published: Saturday, January 16, 2021, 9:17 [IST]
Other articles published on Jan 16, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X