ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಬೆಳಗಾವಿಗೆ ಅಟಪಟ್ಟು ಮಾರ್ಗದರ್ಶಿ, ವೇದಾ ರಾಯಭಾರಿ

By Mahesh

ಬೆಂಗಳೂರು, ಆಗಸ್ಟ್ 16: ಕರ್ನಾಟಕ ಪ್ರೀಮಿಯರ್ ಲೀಗ್ (ಕೆಪಿಎಲ್ ) ನ ಜ್ವರ ನಿಧಾನವಾಗಿ ಹಬ್ಬುತ್ತಿದ್ದು, ತಂಡಗಳು ಭರ್ಜರಿಯಾಗಿ ತಯಾರಿ ನಡೆಸಿವೆ.

ಶ್ರೀಲಂಕಾದ ಮಾಜಿ ನಾಯಕ ಹಾಗೂ ಕೋಚ್ ಮಾರ್ವನ್ ಅಟಪಟ್ಟು ಅವರನ್ನು ಬೆಳಗಾವಿ ತಂಡಕ್ಕೆ ಮಾರ್ಗದರ್ಶಿಯಾಗಿ ನೇಮಿಸಲಾಗಿದೆ.

ಮಹಿಳಾ ವಿಶ್ವಕಪ್ ನಲ್ಲಿ ಭಾರತದ ಪರ ಬ್ಯಾಟ್ ಬೀಸಿದ್ದ ಕಡೂರಿನ ಆಟಗಾರ್ತಿ ವೇದಾ ಕೃಷ್ಣಮೂರ್ತಿ ಅವರನ್ನು ತಂಡದ ರಾಯಭಾರಿಯಾಗಿ ನೇಮಿಸಲಾಗಿದೆ.

ಅಟಪಟ್ಟು ಅವರು 90 ಟೆಸ್ಟ್ ಹಾಗೂ 268 ಏಕದಿನ ಪಂದ್ಯವಾಡಿದ್ದು, ಟೆಸ್ಟ್ ನಲ್ಲಿ 5,502 ರನ್, 16 ಶತಕ, ಏಕದಿನ ಕ್ರಿಕೆಟ್ ನಲ್ಲಿ 8,529 ರನ್ ಹಾಗೂ 11 ಶತಕ ಬಾರಿಸಿದ್ದಾರೆ. ಯುವ ಆಟಗಾರರಿಗೆ ಮಾರ್ಗದರ್ಶನ ನೀಡಲು ಉತ್ತಮ ಅವಕಾಶ ಸಿಕ್ಕಿದೆ ಎಂದು ಅಟಪಟ್ಟು ಹೇಳಿದ್ದಾರೆ.

Atapattu appointed Belagavi Panthers' mentor; Veda Krishnamurthy ambassador

ಪ್ಯಾಂಥರ್ಸ್ ತಂಡವು ಆಗಸ್ಟ್ 20 ರಿಂದ 26ರ ತನಕ ಐಸಿಸಿ ಅಕಾಡೆಮಿಯಲ್ಲಿ ತರಬೇತಿ ಪಡೆಯಲಿದ್ದಾರೆ. ನ್ಯೂಜಿಲೆಂಡ್ ನ ಆಲ್ ರೌಂಡರ್ ಜೇಕಾಬ್ ಓರಮ್ ಅವರು ಅಕಾಡೆಮಿಯಲ್ಲಿ ಮಾರ್ಗದರ್ಶನ ನೀಡಲಿದ್ದಾರೆ. ಎಂದು ಪ್ಯಾಂಥರ್ಸ್ ತಂಡದ ಸಿಇಒ ಅಫ್ಫಾಕ್ ಥಾರಾ ಪ್ರತಿಕ್ರಿಯಿಸಿದ್ದಾರೆ.

Story first published: Wednesday, January 3, 2018, 10:05 [IST]
Other articles published on Jan 3, 2018
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X