ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಎರಡನೇ ಪಂದ್ಯದಲ್ಲೂ ಭಾರತಕ್ಕೆ ಹೀನಾಯ ಸೋಲು

ಮಿರ್ಪುರ್, ಜೂ.21: ಶೇರ್ ಇ ಬಾಂಗ್ಲಾ ಮೈದಾನದಲ್ಲಿ ಭಾರತ ಮತ್ತು ಬಾಂಗ್ಲಾದೇಶ ನಡುವಿನ ಎರಡನೇ ಏಕದಿನ ಪಂದ್ಯದಲ್ಲೂ ಭಾರತ ಮುಖಭಂಗ ಅನುಭವಿಸಿ ಬಾಂಗ್ಲಾ ದೇಶಕ್ಕೆ ಸರಣಿ ಬಿಟ್ಟುಕೊಟ್ಟಿದೆ.

ಮಳೆ ಬಾಧಿತ ಪಂದ್ಯದಲ್ಲಿ ಭಾರತ 200 ರನ್ ಗೆ ಆಲೌಟ್ ಆಯಿತು. ಬಾಂಗ್ಲಾ ಬ್ಯಾಟ್ಸ ಮನ್ ಗಳು ಸುಲಭವಾಗಿ ಗುರಿ ಮುಟ್ಟಿದರು. ಈ ಮೂಲಕ ಸರಣಿ ಬಾಂಗ್ಲಾ ಕೈ ವಶವಾಗಿದ್ದು ಹೊಸ ದಾಖಲೆಗಳು ನಿರ್ಮಾಣವಾದವು.

cricket

ಎಡಗೈ ವೇಗಿ ಮುಸ್ತಫಿಜುರ್ ದಾಳಿಗೆ ಭಾರತ ತತ್ತರಿಸಿದ ಭಾರತ 198 ರನ್ ಗೆ 8 ವಿಕೆಟ್ ಕಳೆದುಕೊಂಡಾಗ ಮಳೆ ಪಂದ್ಯಕ್ಕೆ ಅಡ್ಡಗಾಲು ಹಾಕಿತ್ತು. ಆದರೆ ನಂತರ ತಮ್ಮ ಕೊನೆಯ ಎಸೆತದಲ್ಲಿಯೂ ವಿಕೆಟ್ ಕಬಳಿಸಿದ ಮುಸ್ತಫಿಜುರ್ 6 ವಿಕೆಟ್ ಸಾಧನೆ ಮಾಡಿದರು.

ಭಾರತದ ಕಳಪೆ ಪ್ರದರ್ಶನಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ. ರಹಾನೆ ಬಿಟ್ಟು ರಾಯಡು ಅವರನ್ನು ಕಣಕ್ಕಿಳಿಸಿದ ಧೋನಿಗೆ ಟ್ವಿಟ್ಟಿಗರು ಛೀಮಾರಿ ಹಾಕಿದ್ದಾರೆ.

Story first published: Wednesday, January 3, 2018, 10:03 [IST]
Other articles published on Jan 3, 2018
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X