For Quick Alerts
ALLOW NOTIFICATIONS  
For Daily Alerts
 

ವಿಜಯ ಹಜಾರೆ ಟ್ರೋಫಿ 2017: ಜಾರ್ಖಂಡ್ ಪರ ಧೋನಿ ಕಣಕ್ಕೆ!

ಭಾರತ ಏಕದಿನ ಕ್ರಿಕೆಟ್ ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿ ಅವರು ಮುಂಬರುವ 2017 ರ ವಿಜಯ ಹಜಾರೆ ಟ್ರೋಫಿಯಲ್ಲಿ ಜಾರ್ಖಂಡ್ ರಾಜ್ಯದ ಪರ ಆಡುವುದಾಗಿ ಸ್ವತಃ ಧೋನಿ ಅವರು ಮಾಧ್ಯಮಗಳ ಮುಂದೆ ತಿಳಿಸಿದ್ದಾರೆ.

By Ramesh

ಮೊಹಲಿ, ಅಕ್ಟೋಬರ್. 24 : ಕೋಲ್ಕತ್ತದಲ್ಲಿ 2017 ಫೆಬ್ರವರಿಯಿಂದ ಆರಂಭವಾಗುವ ವಿಜಯ ಹಜಾರೆ ಏಕದಿನ ಟ್ರೋಫಿಯಲ್ಲಿ ತವರು ರಾಜ್ಯ ಜಾರ್ಖಂಡ್ ಪರವಾಗಿ ಬ್ಯಾಟಿಂಗ್ ಮಾಡಲಿದ್ದಾರೆ. ಹೀಗೆಂದು ಸ್ವತಃ ಭಾರತ ಕ್ರಿಕೆಟ್ ತಂಡದ ಸೀಮಿತ ಓವರ್ ಗಳ ನಾಯಕ ಮಹೇಂದ್ರ ಸಿಂಗ್ ಧೋನಿ ಅವರು ಖಚಿತ ಪಡಿಸಿದ್ದಾರೆ.

ಬೆಂಗಳೂರಿನಲ್ಲಿ ನಡೆದಿದ್ದ 2015 ರ ವಿಜಯ ಹಜಾರೆ ಏಕದಿನ ಟ್ರೋಫಿಯಲ್ಲಿ ಮಹೇಂದ್ರ ಸಿಂಗ್ ಧೋನಿ ಅವರು ಜಾರ್ಖಂಡ್ ಪರ ಕಣಕ್ಕಿಳಿದಿದ್ದರು. ಮುಂದಿನ 2017ನೇ ವಿಜಯ ಹಜಾರೆ ಟ್ರೋಫಿಯಲ್ಲಿ ಜಾರ್ಖಂಡ್ ಪರವಾಗಿ ಆಡುವುದಾಗಿ ಧೋನಿ ಮಾಧ್ಯಮಗಳಿಗೆ ಮುಂದೆ ತಿಳಿಸಿದ್ದಾರೆ.

Dhoni

ಧೋನಿ 80,ವಿರಾಟ್ ಕೋಹ್ಲಿ ಅಜೇಯ 154 ನೆರವಿನಿಂದ ಭಾನುವಾರ ಭಾರತ ನ್ಯೂಜಿಲೆಂಡ್ ವಿರುದ್ಧ 7 ವಿಕೆಟ್ ಗಳಿಂದ ಭರ್ಜರಿ ಗೆಲವು ಪಡೆದುಕೊಂಡಿದೆ.

ಗೆಲುವಿನ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಧೋನಿ "ಮುಂಬರುವ ಇಂಗ್ಲೆಂಡ್ ಸರಣಿ ಅಷ್ಟೇ ಅಲ್ಲದೇ ರಣಜಿ(ವಿಜಯ ಹಜಾರೆ ಏಕದಿನ ಟ್ರೋಫಿಯಲ್ಲಿ ಆಡುವುದಾಗಿ" ಹೇಳಿದರು.

ಫೆಬ್ರವರಿ 25 2017 ರಂದು ಜಾರ್ಖಂಡ್ ತಂಡ ಕೋಲ್ಕತ್ತದಲ್ಲಿ ನಡೆಯುವ ಮೊದಲ ಪಂದ್ಯದಲ್ಲಿ ಕರ್ನಾಟಕ ತಂಡವನ್ನು ಎದುರಿಸಲಿದೆ.

Story first published: Wednesday, January 3, 2018, 10:04 [IST]
Other articles published on Jan 3, 2018
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+