ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಕೆಪಿಎಲ್ 2017- ಮೈಸೂರು ವಾರಿಯರ್ಸ್ ತಂಡದ ಪಾಲುದಾರ ಘೋಷಣೆ

By ಮೈಸೂರು ಪ್ರತಿನಿಧಿ

ಮೈಸೂರು, ಆಗಸ್ಟ್ 18 : ಸೈಕಲ್ ಪ್ಯೂರ್ ಅಗರಬತ್ತೀಸ್ ಪ್ರಾಯೋಜಕತ್ವದ ಕಾರ್ಬನ್ ಸ್ಮಾರ್ಟ್ ಕೆಪಿಎಲ್ 2017ರ 6ನೇ ಆವೃತ್ತಿಗೆ ಮೈಸೂರು ವಾರಿಯರ್ಸ್ ತಂಡದ ಪಾಲುದಾರರಾಗಿ ನಗರದ ಉಷಾ ಕಿರಣ ಕಣ್ಣಿನ ಆಸ್ಪತ್ರೆ, ಡಾಕ್ಟ್ ಕ್ಲೆಫ್ಟ್ ಕಿಂಡರ್ಲೈಪ್ ಮತ್ತು ಕಲಿಸು ಫೌಂಡೇಶನ್ ಸಂಸ್ಥೆಗಳಿವೆ ಎಂದು ಮೈಸೂರು ವಾರಿಯರ್ಸ್ ಮಾಲೀಕರಾದ ಅರ್ಜುನ್ ರಂಗ ತಿಳಿಸಿದರು.

ಕೆಪಿಎಲ್ 6ː ಹರಾಜಿನ ನಂತರ ಯಾರು ಯಾವ ತಂಡದಲ್ಲಿದ್ದಾರೆ?ಕೆಪಿಎಲ್ 6ː ಹರಾಜಿನ ನಂತರ ಯಾರು ಯಾವ ತಂಡದಲ್ಲಿದ್ದಾರೆ?

ಸುದ್ದಿಗೋಷ್ಠಿಯಲ್ಲಿ ಮೈಸೂರು ವಾರಿಯರ್ಸ್ ತಂಡದ ಉದ್ದೇಶಿತ ಪಾಲುದಾರರನ್ನು ಘೋಷಿಸಿದ ಅವರು, ಪ್ರಸಕ್ತ ಸಾಲಿನ ಕ್ರಿಕೆಟ್ ಪಂದ್ಯಗಳಲ್ಲಿ ತಂಡವು ಬಾರಿಸುವ ಪ್ರತಿ ಬೌಂಡರಿಗೆ ಮತ್ತು ಪಡೆಯಲಾಗುವ ವಿಕೆಟ್ ಗಳ ಆಧಾರ ಮೇಲೆ ಪಡೆಯುವ ಹಣವನ್ನು ಪಾಲುದಾರರಿಗೆ ಸಮವಾಗಿ ಹಂಚಲಾಗುವುದು, ಆ ಮೂಲಕ ಹಣವು ಸಾಮಾಜಿಕ ಸದ್ದುದೇಶಕ್ಕೆ ಸದ್ಬಳಕೆಯಾಗುವುದು ಎಂದ ಅವರು, ಈ ನಿಟ್ಟಿನಲ್ಲಿ ಸಮಾಜಕ್ಕೆ ನಮ್ಮ ಸಂಸ್ಥೆಯ ಅಳಿಲು ಸೇವೆ ಎಂದು ಹೇಳಿದರು.

mysuru-warriors-announces-cause-partners-for-kpl-2017

ಮೈಸೂರು ವಾರಿಯರ್ಸ್ ನೀಡುವ ದೇಣಿಗೆಯನ್ನು ಡಾಯ್ಚ್ ಕ್ಲೆಟ್ ಕಿಂಡರ್ಲೈಫ್ ಸಂಸ್ಥೆಯು ಮಕ್ಕಳ ಸೀಳು ತುಟಿ ಶಸ್ತ್ರ ಚಿಕಿತ್ಸೆಗಾಗಿ, ಉಷಾ ಕಿರಣ ಕಣ್ಣಿನ ಆಸ್ಪತ್ರೆಯೂ ಗ್ರಾಮೀಣ ಭಾಗದಲ್ಲಿ ಶಾಲೆಗಳಲ್ಲಿ ವಿಶೇಷ ತಪಾಸಣಾ ಶಿಬಿರ ಮತ್ತು ಶಸ್ತ್ರಚಿಕಿತ್ಸೆ ನಡೆಸಲು ಹಾಗೂ ಕಲಿಸು ಫೌಂಡೇಶನ್ ಸರ್ಕಾರಿ ಶಾಲೆಗಳಲ್ಲಿ ಗ್ರಂಥಾಲಯ ನಿರ್ಮಾಣಕ್ಕೆ ಬಳಸುವ ಮೂಲಕ ದೇಣಿಗೆಯನ್ನು ಸದುಪಯೋಗಪಡಿಸಕೊಳ್ಳಲಾಗುವುದು ಎಂದು ಸಂಸ್ಥೆಗಳ ಮುಖ್ಯಸ್ಥರು ಈ ಸಂದರ್ಭದಲ್ಲಿ ಘೋಷಿಸಿದರು.

Story first published: Wednesday, January 3, 2018, 10:05 [IST]
Other articles published on Jan 3, 2018
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X