ಕೊಹ್ಲಿ ವಿರುದ್ಧವೂ ಕಿಡಿ
ತಂಡದ ಆಯ್ಕೆ ವಿಷಯದಲ್ಲಿ ನಾಯಕ ವಿರಾಟ್ ಕೊಹ್ಲಿ ಅವರಿಗೆ ಅಧಿಕಾರವಿಲ್ಲವೇ? ಅವರು ಏಕೆ ದೇಶಿ ಪ್ರತಿಭೆಗಳಿಗೆ ಅವಕಾಶ ನೀಡುತ್ತಿಲ್ಲ. ತಂಡಕ್ಕೆ ಮಯಾಂಕ್ ಆಯ್ಕೆ ಯಾಕೆ ಮಾಡುತ್ತಿಲ್ಲ
ಇಬ್ಬರು ನತದೃಷ್ಟರು
ಮಯಾಂಕ್ ಹಾಗೂ ಮೊಹಮ್ಮದ್ ಸಿರಾಜ್ ಗೆ ಎರಡನೇ ಟೆಸ್ಟ್ ನಲ್ಲಿ ಆಡಲು ಅವಕಾಶ ನೀಡಬೇಕಿತ್ತು. ಇಬ್ಬರ ಪ್ರತಿಭೆಗೆ ಸೂಕ್ತ ಅವಕಾಶ ಸಿಗದೇ ತಂಡದಿಂದ ಹೊರಬೀಳುವಂತಾಗದಿರಲಿ
ಮೊದಲು ಕರುಣ್ ನಂತರ ಮಯಾಂಕ್
ಕರ್ನಾಟಕದ ಕರುಣ್ ನಾಯರ್ ಹಾಗೂ ಮಯಾಂಕ್ ಅಗರವಾಲ್ ಇಬ್ಬರಿಗೂ ಅನ್ಯಾಯವಾಗಿದೆ. ಕೊಹ್ಲಿ ಅವರಿಗೆ ಆಪ್ತ ಎನ್ನುವ ಕಾರಣಕ್ಕೆ ಕೆಎಲ್ ರಾಹುಲ್ ಗೆ ಮತ್ತೆ ಮತ್ತೆ ಅವಕಾಶ ಸಿಗುತ್ತಿದೆ.


Click it and Unblock the Notifications












