ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ವಿಜಯ್ ಹಜಾರೆ ಟ್ರೋಫಿ: ರಾಹುಲ್ ಸ್ಫೋಟಕ ಶತಕ, ಕರ್ನಾಟಕ ಜಯಭೇರಿ

Vijay Hazare: KL Rahul powers Karnataka to second win with dominating ton

ಬೆಂಗಳೂರು, ಸೆಪ್ಟೆಂಬರ್ 29: ಆರಂಭಿಕ ಬ್ಯಾಟ್ಸ್‌ಮನ್ ಕೆಎಲ್ ರಾಹುಲ್ ಅವರ ಸ್ಫೋಟಕ ಬ್ಯಾಟಿಂಗ್‌ ನೆರವಿನಿಂದ ವಿಜಯ್ ಹಜಾರೆ ಟ್ರೋಫಿ ಟೂರ್ನಿಯಲ್ಲಿ ಕರ್ನಾಟಕ ತಂಡ ಎರಡನೇ ಗೆಲುವು ದಾಖಲಿಸಿದೆ. ಬೆಂಗಳೂರಿನಲ್ಲಿ ಶನಿವಾರ (ಸೆಪ್ಟೆಂಬರ್ 28) ನಡೆದ ಪಂದ್ಯದಲ್ಲಿ ಆತಿಥೇಯ ಕರ್ನಾಟಕ ತಂಡ ಕೇರಳ ವಿರುದ್ಧ 60 ರನ್ ಜಯ ಗಳಿಸಿದೆ.

ಆತ ಎಲ್ಲಾ ಕ್ರಿಕೆಟ್‌ ಮಾದರಿಗೂ ಪರಿಹಾರವಾಗಬಲ್ಲ ಎಂದು ದಾದ ಹೇಳಿದ್ಯಾರಿಗೆ?ಆತ ಎಲ್ಲಾ ಕ್ರಿಕೆಟ್‌ ಮಾದರಿಗೂ ಪರಿಹಾರವಾಗಬಲ್ಲ ಎಂದು ದಾದ ಹೇಳಿದ್ಯಾರಿಗೆ?

ಟಾಸ್ ಸೋತು ಬ್ಯಾಟಿಂಗ್‌ಗೆ ಇಳಿಸಲ್ಪಟ್ಟ ಕರ್ನಾಟದಿಂದ ಕೆಎಲ್ ರಾಹುಲ್ 131 (122 ಎಸೆತ), ನಾಯಕ ಮನೀಷ್ ಪಾಂಡೆ 50 (51 ಎಸೆತ), ಪವನ್ ದೇಶಪಾಂಡೆ 17, ಶ್ರೇಯಸ್ ಗೋಪಾಲ್ 31, ಕೃಷ್ಣಪ್ಪ ಗೌತಮ್ 6, ಜಗದೀಶ ಸುಚಿತ್ 13, ಅಭಿಮನ್ಯು ಮಿಥುನ್ 12, ರೋನಿತ್ ಮೋರೆ 12 ರನ್ ಕೊಡುಗೆಯಿತ್ತರು.

ಎಂಎಸ್ ಧೋನಿ ಕ್ರಿಕೆಟ್‌ ನಿವೃತ್ತಿ ಬಗ್ಗೆ ಹೇಳಿಕೆ ನೀಡಿದ ಸುರೇಶ್ ರೈನಾಎಂಎಸ್ ಧೋನಿ ಕ್ರಿಕೆಟ್‌ ನಿವೃತ್ತಿ ಬಗ್ಗೆ ಹೇಳಿಕೆ ನೀಡಿದ ಸುರೇಶ್ ರೈನಾ

ಕರ್ನಾಟಕ ತಂಡ 49.5 ಓವರ್‌ಗೆ ಎಲ್ಲಾ ವಿಕೆಟ್ ಕಳೆದು 294 ರನ್ ಮಾಡಿತು. ಕರ್ನಾಟಕದ ಇನ್ನಿಂಗ್ಸ್‌ನಲ್ಲಿ ಎದುರಾಳಿ ತಂಡದ ಸಂದೀಪ್ ವಾರಿಯರ್ 2, ಬಸಿಲ್ ಥಂಪಿ 3, ಕೆಎಂ ಆಸಿಫ್ 3, ವಿನೂಪ್ ಮನೋಹರನ್ 2 ವಿಕೆಟ್‌ ಪಡೆದು ಗಮನ ಸೆಳೆದರು.

ಮುರುಕಲು ಮನೆಯ ಅಂತಾರಾಷ್ಟ್ರೀಯ ಸಾಧಕನಿಗೆ ಬೆನ್ನು ತಟ್ಟೋರು ಬೇಕುಮುರುಕಲು ಮನೆಯ ಅಂತಾರಾಷ್ಟ್ರೀಯ ಸಾಧಕನಿಗೆ ಬೆನ್ನು ತಟ್ಟೋರು ಬೇಕು

ಗುರಿ ಬೆನ್ನತ್ತಿದ ಕೇರಳ ತಂಡ ವಿಷ್ಣು ವಿನೋದ್ 104 (123 ಎಸೆತ), ಸಂಜು ಸ್ಯಾಮ್ಸನ್ 67, ನಾಯಕ ರಾಬಿನ್ ಉತ್ತಪ್ಪ 13, ಸಚಿನ್ ಬೇಬಿ 26 ರನ್ ಸೇರ್ಪಡೆಯೊಂದಿಗೆ 46.4 ಓವರ್‌ಗೆ ಸರ್ವ ಪತನ ಕಂಡು 234 ರನ್ ಮಾಡಿತು. ಕರ್ನಾಟಕದ ಅಭಿಮನ್ಯು ಮಿಥುನ್ 2, ರೋನಿತ್ ಮೋರೆ 3, ಶ್ರೇಯಸ್ ಗೋಪಾಲ್ 1, ಪವನ್ ದೇಶಪಾಂಡೆ 1 ವಿಕೆಟ್ ಪಡೆದರು.

Story first published: Sunday, September 29, 2019, 11:15 [IST]
Other articles published on Sep 29, 2019
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X