ಮೂರನೇ ದಿನದಾಟದಲ್ಲಿ ಕೊಹ್ಲಿ ತಂತ್ರಗಾರಿಕೆಗೆ ವಿವಿಎಸ್ ಲಕ್ಷಣ್ ಅಸಮಾಧಾನ

ವೆಲ್ಲಿಂಗ್ಟನ್: ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಟೀಮ್ ಇಂಡಿಯಾ ಸಂಕಷ್ಟದಲ್ಲಿದೆ. ಟೀಮ್ ಇಂಡಿಯಾದ ಆಟಕ್ಕೆ ಮೊದಲ ಇನ್ನಿಂಗ್ಸ್ನಲ್ಲಿ ಟೀಮ್ ಇಂಡಿಯಾ ಕೇವಲ 165 ರನ್ಗೆ ಆಲ್ಔಟ್ ಆದ ಟೀಮ್ ಇಂಡಿಯಾ ಬಳಿಕ ಬೌಲಿಂಗ್ನಲ್ಲೂ ಹೇಳಿಕೊಳ್ಳುವಂತಾ ಯಶಸ್ಸು ಕಾಣಲಿಲ್ಲ. ಈ ವಿಚಾರವಾಗಿ ಟೀಮ್ ಇಂಡಿಯಾ ಮಾಜಿ ಆಟಗಾರ ವಿವಿಎಸ್ ಲಕ್ಷ್ಮಣ್ ನಾಯಕನ ನಿರ್ಧಾರಕ್ಕೆ ಅಸಮಾಧಾನವನ್ನು ವ್ಯಕ್ತಪಡಿಸಿದ್ದಾರೆ.
ಟೀಮ್ ಇಂಡಿಯಾ ನಾಯಕ ಮಾಡಿದ ಯಡವಟ್ಟು ನ್ಯೂಜಿಲೆಂಡ್ ಪಾಲಿಗೆ ವರವಾಯಿತು ಎಂದು ವಿವಿಎಸ್ ಲಕ್ಷ್ಮಣ್ ಹೇಳಿದ್ದಾರೆ. ಇದೇ ಕಾರಣಕ್ಕೆ ನ್ಯೂಜಿಲೆಂಡ್ ತಂಡ ಬೃಹತ್ ಮುನ್ನಡೆಯನ್ನು ಪಡೆಯಲು ಸಾಧ್ಯವಾಯಿತು ಎಂದು ಲಕ್ಷ್ಮಣ್ ಹೇಳಿದ್ದಾರೆ.
ವಿವಿಎಸ್ ಲಕ್ಷ್ಮಣ್ ಪ್ರಕಾರ ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಮಾಡಿದ ಯಡವಟ್ಟು ಏನು ಅನ್ನೋದನ್ನು ಮುಂದೆ ನೋಡೋಣ.
Story first published: Sunday, February 23, 2020, 16:34 [IST]
Other articles published on Feb 23, 2020
Log in for Better Reading Experience!
By signing in, you agree to our Terms and Privacy Policy
Gender
Select your Gender
- Male
- Female
- Others
Age
Select your Age Range
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications