For Quick Alerts
ALLOW NOTIFICATIONS  
For Daily Alerts

ಧ್ಯಾನ್‌ಚಂದ್‌ಗೆ ಭಾರತರತ್ನ: ಪ್ರಧಾನಿಗೆ ಸಚಿವ ಗೋಯೆಲ್ ಮನವಿ

ನವದೆಹಲಿ, ಜೂನ್ 08 : ಭಾರತ ಸರಕಾರ ನೀಡುವ ಪರಮೋಚ್ಚ ನಾಗರಿಕ ಪ್ರಶಸ್ತಿ ಭಾರತರತ್ನವನ್ನು ಹಾಕಿ ದಿಗ್ಗಜ ಧ್ಯಾನ್‌ ಚಂದ್ ಅವರಿಗೆ ನೀಡುವಂತೆ ಕೋರಿ ಕ್ರೀಡಾ ಸಚಿವಾಲಯ ಪ್ರಧಾನಿ ಕಚೇರಿಗೆ ಪತ್ರ ಬರೆದಿದೆ.

ಕ್ರೀಡಾ ಸಚಿವ ವಿಜಯ್‌ ಗೋಯೆಲ್ ಅವರು ಈ ವಿಷಯ ತಿಳಿಸಿದ್ದಾರೆ. 'ಧ್ಯಾನ್‌ಚಂದ್ ದೇಶಕ್ಕೆ ನೀಡಿದ ಕಾಣಿಕೆ ಅಪಾರ. ಹೀಗಾಗಿ ಅವರಿಗೆ ಭಾರತರತ್ನ ನೀಡುವಂತೆ ಕೋರಲಾಗಿದೆ' ಎಂದು ಗೋಯೆಲ್ ಹೇಳಿದ್ದಾರೆ. []

Sports Ministry writes to PMO, wants Bharat Ratna for Dhyan Chand

ಭಾರತ ಕಂಡ ಅಪ್ರತಿಮ ಹಾಕಿ ಆಟಗಾರರಾದ ಧ್ಯಾನ್‌ಚಂದ್‌ 1928, 1932 ಮತ್ತು 1936ರ ಒಲಿಂಪಿಕ್ಸ್ ಗಳಲ್ಲಿ ಭಾರತ ಚಿನ್ನ ಗೆಲ್ಲುವಲ್ಲಿ ಪ್ರಮುಖ ಪಾತ್ರವಹಿಸಿದ್ದರು.

ಅವರು 1979ರಲ್ಲಿ ಮೃತಪಟ್ಟಿರುವ ಧ್ಯಾನ್‌ಚಂದ್‌ ಅವರಿಗೆ ಭಾರತರತ್ನ ನೀಡುವಂತೆ ಈ ಹಿಂದೆಯೂ ಕ್ರೀಡಾ ಸಚಿವಾಲಯ ಪ್ರಧಾನಮಂತ್ರಿ ಕಚೇರಿಗೆ ಪತ್ರ ಬರೆದಿತ್ತು.

2013ರಲ್ಲಿ ಧ್ಯಾನ್‌ ಚಂದ್‌ ಅವರಿಗೆ ಭಾರತರತ್ನ ನೀಡಲು ಯುಪಿಎ ಸರ್ಕಾರ ನಿರ್ಧರಿಸಿತ್ತು. ಆದರೆ, ಏಕಾಏಕಿ ನಿರ್ಣಯ ಬದಲಿಸಿ ಮಾಸ್ಟರ್‌ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್‌ ಅವರಿಗೆ ನೀಡಲಾಗಿತ್ತು.

Story first published: Wednesday, January 3, 2018, 10:16 [IST]
Other articles published on Jan 3, 2018
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+