ಪ್ರವಾಹದಲ್ಲಿ ಈಜಿ ಬಂದು ಬೆಂಗಳೂರಲ್ಲಿ ಬೆಳ್ಳಿ ಗೆದ್ದ ಬೆಳಗಾವಿ ಬಾಕ್ಸರ್!
Monday, August 12, 2019, 22:00 [IST]
ಬೆಂಗಳೂರು, ಆಗಸ್ಟ್ 12: ಉತ್ತರ ಕರ್ನಾಟಕದಲ್ಲಿ ವರುಣನ ರೌದ್ರಾವತಾರಕ್ಕೆ ಹಲವು ಹಳ್ಳಿಗಳೇ ನೀರಿನಲ್ಲಿ ಮುಳುಗಿವೆ. ಅದರಲ್ಲೂ ಬೆಳಗಾವಿಯ ನೆರೆ ಪೀಡಿತ ಪ್ರದೇಶಗಳಲ್ಲಿ ಮಣ್ಣೂರಿನಲ...