ನಾನು ಅನಗತ್ಯ ಪ್ರಶಂಸೆಯನ್ನು ಪಡೆದುಕೊಂಡೆ ಎಂದ ರಾಹುಲ್ ದ್ರಾವಿಡ್ Sunday, January 24, 2021, 16:02 [IST] ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಟೀಮ್ ಇಂಡಿಯಾದ ಯುವ ಪಡೆ ನೀಡಿದ ಪ್ರದರ್ಶನ ವಿಶ್ವ ಕ್ರಿಕೆಟ್ ದಿಗ್ಗಜರಿಂದ ಸಾಕಷ್ಟು ಪ್ರಶಂಸೆಗೆ ಒಳಗಾಗಿದೆ. ಇದೇ ಸಂದರ್ಭದಲ್ಲಿ ಯ...
ಟೆಸ್ಟ್ ಪದಾರ್ಪಣೆ ಹಾಗೂ ಸರಣಿ ಗೆಲುವು, ಕನಸು ನನಸಾದ ಸಂದರ್ಭ: ವಾಶಿಂಗ್ಟನ್ ಸುಂದರ್ Sunday, January 24, 2021, 14:52 [IST] ಆಸ್ಟ್ರೇಲಿಯಾ ಇರುದ್ಧದ ನಿರ್ಣಾಯಕ ಟೆಸ್ಟ್ ಪಂದ್ಯದಲ್ಲಿ ಪದಾರ್ಪಣೆಯನ್ನು ಮಾಡಿ ಅದ್ಭುತ ಪ್ರದರ್ಶನ ನೀಡಿ ಮಿಂಚಿದ ಆಟಗಾರ ವಾಶಿಂಗ್ಟನ್ ಸುಂದರ್. ಕುಸಿತದ ಭೀತಿಯಲ್ಲಿದ್ದ ಸಂದರ್...
ಪೂಜಾರ ನಿಜವಾಗಿಯೂ ಸೈನಿಕನಂತೆ ಹೋರಾಡಿದ್ದರು: ಶಾರ್ದೂಲ್ ಠಾಕೂರ್ Friday, January 22, 2021, 13:23 [IST] ಆಸ್ಟ್ರೇಲಿಯಾ ವಿರುದ್ಧ ಸರಣಿ ಗೆದ್ದಿರುವ ಟೀಮ್ ಇಂಡಿಯಾ ಭಾರತಕ್ಕೆ ಮರಳಿದೆ. ಟೀಮ್ ಇಂಡಿಯಾ ಸದಸ್ಯರು ಈಗ ಆಸ್ಟ್ರೇಲಿಯಾ ವಿರುದ್ಧದ ಸರಣಿಯಲ್ಲಿ ಸಾಧಿಸಿದ ವಿಜಯದ ಕುರಿತಾಗ ಅಭಿಪ್...
ಆಸಿಸ್ ವಿರುದ್ಧದ ಭಾರತದ ಗೆಲುವಿಗೆ ದ್ರಾವಿಡ್ ಕೊಡುಗೆ ಅಪಾರ: ಇನ್ಜಮಾಮ್ ಉಲ್ ಹಕ್ Friday, January 22, 2021, 11:42 [IST] ಪಾಕಿಸ್ತಾನ ಕ್ರಿಕೆಟ್ ತಂಡದ ಮಾಜಿ ನಾಯಕ ಇನ್ಜಮಾಮ್ ಉಲ್ ಹಕ್ ಆಸ್ಟ್ರೇಲಿಯಾ ವಿರುದ್ಧ ಟೀಮ್ ಇಂಡಿಯಾ ಸತತ ಎರಡನೇ ಬಾರಿಗೆ ಸಾಧಿಸಿದ ಸರಣಿ ಗೆಲುವಿನ ಹಿಂದೆ ರಾಹುಲ್ ದ್ರಾವಿಡ್ ಪರಿಶ...
ಸ್ಟೀವ್ ಸ್ಮಿತ್ ಮತ್ತೆ ನಾಯಕನಾಗುವ ಸಾಧ್ಯತೆಯ ಬಗ್ಗೆ ಪ್ರತಿಕ್ರಿಯಿಸಿದ ಇಯಾನ್ ಚಾಪೆಲ್ Friday, January 22, 2021, 10:43 [IST] ಭಾರತದ ವಿರುದ್ಧದ ನಡೆದ ಟೆಸ್ಟ್ ಸರಣಿಯಲ್ಲಿ ಸೋಲು ಕಂಡ ಬಳಿಕ ಆಸ್ಟ್ರೇಲಿಯಾ ನಾಯಕ ಟಿಮ್ ಪೈನ್ ನಾಯಕತ್ವದ ಬಗ್ಗೆ ಸಾಕಷ್ಟು ಟೀಕೆಗಳು ವ್ಯಕ್ತವಾಗುತ್ತಿದೆ. ನಾಯಕತ್ವ ಬದಲಾವಣೆ ಬಗ್...
ಏರ್ಪೋರ್ಟ್ನಿಂದ ನೇರವಾಗಿ ತಂದೆಯ ಸಮಾಧಿ ಬಳಿ ತೆರಳಿದ ವೇಗಿ ಸಿರಾಜ್ Thursday, January 21, 2021, 16:16 [IST] ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯನ್ನು ಐತಿಹಾಸಿಕವಾಗಿ ಗೆದ್ದಿರುವ ಟೀಮ್ ಇಂಡಿಯಾದ ಆಟಗಾರರು ಸಂಭ್ರಮದಿಂದ ತವರಿಗೆ ಮರಳಿದ್ದಾರೆ. ಎಲ್ಲರೂ ತಮ್ಮ ಕುಟುಂಬವನ್ನು ನೋಡುವ ಸಂ...
ಆಸ್ಟ್ರೇಲಿಯಾ ತಂಡದ ಬದ್ಧತೆ ಹಾಗೂ ಪೈನ್ ನಾಯಕತ್ವವನ್ನು ಪ್ರಶ್ನಿಸಿದ ಮಾಜಿ ಆಸಿಸ್ ಕ್ರಿಕೆಟಿಗ Thursday, January 21, 2021, 14:00 [IST] ಟೀಮ್ ಇಂಡಿಯಾ ವಿರುದ್ಧ ಟೆಸ್ಟ್ ಸರಣಿಯನ್ನು ಸೋತಿರುವ ಆಸ್ಟ್ರೇಲಿಯಾ ತಂಡದ ಬಗ್ಗೆ ಸಾಕಷ್ಟು ಕಟು ವಿಶ್ಲೇಷಣೆಗಳು ನಡೆಯುತ್ತಿದೆ. ಆಸ್ಟ್ರೇಲಿಯಾದ ಮಾಜಿ ಆಟಗಾರರು ತಂಡದ ಒಟ್ಟಾರೆ ...
ತವರಿಗೆ ಮರಳಿದ ಟೀಮ್ ಇಂಡಿಯಾ: ಮುಂಬೈನಲ್ಲಿ ರಹಾನೆಗೆ ಅದ್ದೂರಿ ಸ್ವಾಗತ Thursday, January 21, 2021, 13:10 [IST] ಟೀಮ್ ಇಂಡಿಯಾ ಆಸ್ಟ್ರೇಲಿಯಾ ವಿರುದ್ಧ ಟೆಸ್ಟ್ ಸರಣಿಯನ್ನು 2-1 ಅಂತರದಿಂದ ಐತಿಹಾಸಿಕವಾಗಿ ಗೆದ್ದು ತವರಿಗೆ ಮರಳಿದೆ. ಈ ಸಂದರ್ಭದಲ್ಲಿ ಟೀಮ್ ಇಂಡಿಯಾದ ನಾಯಕ ಅಜಿಂಕ್ಯ ರಹಾನೆಗೆ ಮೂಂ...
ಧೋನಿ ಜೊತೆಗೆ ನನ್ನನ್ನು ಹೋಲಿಸುವುದು ನ್ಯಾಯ ಅಲ್ಲ ಎಂದ ರಿಷಭ್ ಪಂತ್ Thursday, January 21, 2021, 12:38 [IST] ಬ್ರಿಸ್ಬೇನ್ನ ಗಾಬಾ ಕ್ರೀಡಾಂಗಣದಲ್ಲಿ ಟೀಮ್ ಇಂಡಿಯಾ ಗೆಲುವಿಗೆ ಕಾರಣರಾದ ರಿಷಭ್ ಪಂತ್ ಬಗ್ಗೆ ಸಾಕಷ್ಟು ಪ್ರಶಂಸೆಗಳು ವ್ಯಕ್ತವಾಗುತ್ತಿದೆ. ಈ ಸಂದರ್ಭದಲ್ಲಿ ರಿಷಭ್ ಪಂತ್ ಅವರ...
ಅಡಿಲೇಡ್ ಸೋಲಿನ ನಂತರ ಗೆಲುವಿನ ಹಾದಿ ಹಿಡಿದ ರೋಚಕ ಸಂಗತಿ ವಿವರಿಸಿದ ಹನುಮ ವಿಹಾರಿ Thursday, January 21, 2021, 12:00 [IST] ಅಸ್ಟ್ರೇಲಿಯಾ ವಿರುದ್ಧದ ಬಾರ್ಡರ್-ಗವಾಸ್ಕರ್ ಟ್ರೋಫಿಯನ್ನು ಭಾರತ ಅಂತಿಮ ಪಂದ್ಯದಲ್ಲಿ ಗೆಲುವು ಸಾಧಿಸುವ ಮೂಲಕ ತನ್ನದಾಗಿಸಿಕೊಂಡಿದೆ. ಈ ಮೂಲಕ ತವರಿನಲ್ಲಿ ಸತತ ಎರಡು ಬಾರಿ ಆಸ್...