ಭಾರತೀಯ ಯುವ ಬೌಲಿಂಗ್ ವಿಭಾಗದ ಬಗ್ಗೆ ಪೂಜಾರ ಮೆಚ್ಚುಗೆಯ ಮಾತು Tuesday, June 22, 2021, 14:29 [IST] ಇಂಗ್ಲೆಂಡ್ನಲ್ಲಿ ನ್ಯೂಜಿಲೆಂಡ್ ತಂಡದ ವಿರುದ್ಧ ಭಾರತ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ನ ಫೈನಲ್ ಪಂದ್ಯದಲ್ಲಿ ಭಾರತ ಭಾಗಿಯಾಗಿದೆ. ಈ ಸಂದರ್ಭದಲ್ಲಿ ಅನುಭವಿ ಬ್ಯಾಟ್ಸ್...
ಬಜೆಟ್ ಭಾಷಣದಲ್ಲೂ ಉಲ್ಲೇಖವಾಯಿತು ಆಸಿಸ್ ನೆಲದಲ್ಲಿ ಟೀಮ್ ಇಂಡಿಯಾದ ಸಾಧಿಸಿದ ದಿಗ್ವಿಜಯ Monday, February 1, 2021, 14:07 [IST] ಟೀಮ್ ಇಂಡಿಯಾ ಆಸ್ಟ್ರೇಲಿಯಾ ನೆಲದಲ್ಲಿ ಸಾಧಿಸಿದ ದಿಗ್ವಿಜಯ ಕ್ರಿಕೆಟ್ ಪ್ರೇಮಿಗಳಿಗೆ ಸುದೀರ್ಘ ಕಾಲ ನೆನಪಿನಲ್ಲಿ ಉಳಿಯುಂತಾ ಕ್ಷಣ. ಆಸಿಸ್ ನೆಲದಲ್ಲಿ ಭಾರತ ಸರಣಿ ಗೆದ್ದ ರೀತಿಗ...
ಆಸಿಸ್ ವಿರುದ್ಧದ ಯಶಸ್ಸಿಗೆ ಪ್ರತಿ ಆಟಗಾರನ ಪಾತ್ರವೂ ನಿರ್ಣಾಯಕ: ಚೇತೇಶ್ವರ್ ಪೂಜಾರ Friday, January 29, 2021, 15:38 [IST] ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಗೆ ದಿನಗಣನೆ ಶುರುವಾಗಿದೆ. ಇನ್ನು ಒಂದೇ ವಾರದಲ್ಲಿ ಟೆಸ್ಟ್ ಸರಣಿ ಆರಂಭಗೊಳ್ಳಲಿದೆ. ಎರಡೂ ತಂಡಗಳ ಆಟಗಾರರು ಈಗ ಚೆನ್ನೈ ತಲುಪಿದ್ದು ಹೋಟೆಲ್&zwn...
ಸಿರಾಜ್ನ ದೊಡ್ಡ ಸಾಮರ್ಥ್ಯವೇ ಆತನ ಆತ್ಮವಿಶ್ವಾಸ: ಬೌಲಿಂಗ್ ಕೋಚ್ ಭರತ್ ಅರುಣ್ Wednesday, January 27, 2021, 18:40 [IST] ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಮೈದಾನದ ಒಳಗೆ ಮತ್ತು ಮೈದಾನದಾಚೆ ಸವಾಲುಗಳ ಮೇಲೆ ಸವಾಲುಗಳನ್ನು ಎದುರಿಸಿಯೂ ಅದ್ಭುತವಾಗಿ ಪ್ರದರ್ಶನ ನಿಡಿದ ಆಟಗಾರ ಮೊಹಮ್ಮದ್ ಸಿ...
"ತಿಂಗಳ ಆಟಗಾರ " ಪ್ರಶಸ್ತಿ ಪರಿಚಯಿಸಿದ ಐಸಿಸಿ: ಟೀಮ್ ಇಂಡಿಯಾದ ಯುವ ಆಟಗಾರರ ಪೈಪೋಟಿ Wednesday, January 27, 2021, 13:51 [IST] ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ ಐಸಿಸಿ ಬುಧವಾರ "ಐಸಿಸಿ ತಿಂಗಳ ಆಟಗಾರ" ಪ್ರಶಸ್ತಿಯನ್ನು ಪರಿಚಯಿಸುವ ನಿರ್ಧಾರವನ್ನು ಘೋಷಿಸಿದೆ. ಎಲ್ಲಾ ಮಾದರಿಯ ಕ್ರಿಕೆಟ್ನಲ್ಲೂ ಪುರುಷ ಹ...
ವೇಗಿ ನಟರಾಜನ್ ಕಣ್ಣಲ್ಲಿ ನೀರು ತರಿಸಿತ್ತು ನಾಯಕ ಕೊಹ್ಲಿ ತೋರಿದ ಆ ವರ್ತನೆ! Monday, January 25, 2021, 20:49 [IST] ಆಸ್ಟ್ರೇಲಿಯಾ ವಿರುದ್ಧದ ಈ ಬಾರಿಯ ಸರಣಿಯನ್ನು ಟೀಮ್ ಇಂಡಿಯಾ ಹಾಗೂ ಅಭಿಮಾನಿಗಳು ಸುದೀರ್ಘ ಕಾಲದವರೆಗೆ ನೆನಪಿಸಿಕೊಳ್ಳುವುದರಲ್ಲಿ ಯಾವುದೇ ಅನುಮಾನವಿಲ್ಲ. ಟೀಮ್ ಇಂಡಿಯಾ ಆಟಗಾರ...
"ಸಿಡ್ನಿಯಲ್ಲಿ ನಾನು 30 ನಿಮಿಷ ಹೆಚ್ಚು ಬ್ಯಾಟಿಂಗ್ ಮಾಡಿದ್ದರೆ ಭಾರತ ಗೆಲ್ಲುವ ಸಾಧ್ಯತೆಯಿತ್ತು" Monday, January 25, 2021, 18:26 [IST] ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯನ್ನು ಭಾರತ 2-1 ಅಂತರದಿಂದ ಭರ್ಜರಿಯಾಗಿ ಗೆದ್ದು ಇತಿಹಾಸ ನಿರ್ಮಿಸಿದೆ. ಬ್ರಿಸ್ಬೇನ್ ಪಂದ್ಯದಲ್ಲಿ ರಿಷಬ್ ಪಂತ್ ಅದ್ಭುತ ಆಟದಿಂದಾಗಿ ಭಾರತ...
'ಆಸ್ಟ್ರೇಲಿಯಾ ಆಟಗಾರರೊಂದಿಗೆ ಲಿಫ್ಟ್ಗೆ ಹತ್ತೋಕೂ ಅವಕಾಶ ಇರಲ್ಲಿಲ್ಲ' Monday, January 25, 2021, 17:11 [IST] ನವದೆಹಲಿ: ಇತ್ತೀಚೆಗೆ ಮುಕ್ತಾಯಗೊಂಡ ಭಾರತ vs ಆಸ್ಟ್ರೇಲಿಯಾ ಸರಣಿಯ ವೇಳೆ ಭಾರತೀಯ ಆಟಗಾರರು ಅನುಭವಿಸಿದ ಸವಾಲಿನ ಸಂಗತಿಗಳ ಬಗ್ಗೆ ಭಾರತದ ಅನುಭವಿ ಸ್ಪಿನ್ನರ್ ಆರ್ ಅಶ್ವಿನ್ ...
ಭಾರತದ ಪರ ಟೆಸ್ಟ್ನಲ್ಲಿ ಆರಂಭಿಕನಾಗಿ ಕಣಕ್ಕಿಳಿಯುವ ಕನಸು ವ್ಯಕ್ತಪಡಿಸಿದ ವಾಶಿಂಗ್ಟನ್ ಸುಂದರ್ Monday, January 25, 2021, 16:01 [IST] ಆಸ್ಟ್ರೇಲಿಯಾ ವಿರುದ್ಧದ ಅಂತಿಮ ಟೆಸ್ಟ್ ಪಂದ್ಯದಲ್ಲಿ ಕಣಕ್ಕಿಳಿದು ಸ್ಮರಣೀಯ ಪದಾರ್ಪಣೆ ಮಾಡಿದ ಯುವ ಆಟಗಾರ ವಾಶಿಂಗ್ಟನ್ ಸುಂದರ್ ಸರಣಿ ಗೆಲುವಿನಲ್ಲಿ ಉತ್ತಮ ಕೊಡುಗೆ ನೀಡಿ ಮಿಂ...
ಟೀಮ್ ಇಂಡಿಯಾದ ನಿರ್ಭೀತ ಆಟಕ್ಕೆ ಆ ಇಬ್ಬರು ಕಾರಣ ಎಂದ ಭರತ್ ಅರುಣ್ Sunday, January 24, 2021, 16:52 [IST] ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ನಿರ್ಣಾಯಕ ಗಾಬಾ ಪಂದ್ಯವನ್ನು ಅದ್ಭುತ ರೀತಿಯಲ್ಲಿ ಗೆದ್ದ ಟೀಮ್ ಇಂಡಿಯಾ ಸರಣಿಯನ್ನು 2-1 ಅಂತರದಿಂದ ಗೆದ್ದುಬೀಗಿದೆ. ಅಡಿಲೇಡ್ ಅಂಗಳ...