ಜೇಕಬ್ ಚಿಕಿತ್ಸೆಗೆ ಬ್ಲ್ಯಾಂಕ್ ಚೆಕ್ ನೀಡಿ ಮಾನವೀಯತೆ ಮೆರೆದ ಕೃನಾಲ್!
Tuesday, January 22, 2019, 15:29 [IST]
ನವದೆಹಲಿ, ಜನವರಿ 22: ಭಾರತದ ತಂಡದ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಸಹೋದರ ಕೃನಾಲ್ ಪಾಂಡ್ಯ ಅವರು ಮಾನವೀಯ ಗುಣಕ್ಕಾಗಿ ಅಭಿಮಾನಿಗಳ ಮನ ಗೆದ್ದಿದ್ದಾರೆ. ಸಾವು-ಬದುಕಿನ ಮಧ್ಯೆ ಹೋರಾಟ ನ...