ಖೇಲ್ ರತ್ನ, ಅರ್ಜುನ, ದ್ರೋಣ, ಧ್ಯಾನ್ ಚಂದ್ ಪ್ರಶಸ್ತಿ ಪ್ರದಾನ
Tuesday, August 29, 2017, 19:27 [IST]
ನವದೆಹಲಿ, ಆಗಸ್ಟ್ 29 : 2017ನೇ ಸಾಲಿನ ರಾಷ್ಟ್ರೀಯ ಕ್ರೀಡಾ ಪ್ರಶಸ್ತಿಗಳಿಗೆ ಆಯ್ಕೆಯಾದ ಕ್ರೀಡಾಪಟುಗಳಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಪ್ರಶಸ್ತಿಗಳನ್ನು ನೀಡಿ ಗೌರವಿಸಿದರ...